ಮಲೆನಾಡು ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಲಗೋಡು ಗ್ರಾಪಂ ವ್ಯಾಪ್ತಿಯ 23 ಕ್ಕೂ ಹೆಚ್ಚು ರೋಗ ಪೀಡಿತರು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದು ಇವರನ್ನು ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ
ಭೇಟಿ ಮಾಡಿದರು. ಹಾಗು ವೈದ್ಯರಿಂದ ಇವರ ಆರೋಗ್ಯ ಮಾಹಿತಿಯನ್ನು ಪಡೆದುಕೊಂಡರು..

C News TV Kannada News Online in cnewstv