ಚಿತ್ರನಟಿ, ಎಐಸಿಸಿ ಸೋಶಿಯಲ್ ಮೀಡಿಯಾ ಮುಖ್ಯಸ್ಥರಾದ ಮಾಜಿ ಸಂಸದೆ ರಮ್ಯಾ ಬಹಳ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ, ರಾಜ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ ಆದರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನ ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇಂದು ರಾಹುಲ್ ಗಾಂಧಿ ಅವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ , ನವೋದ್ಯಮಿಗಳಿಗಾಗಿ ಅಯೋಜನೆ ಮಾಡಿದಂತಹ ಸಂವಾದ ಕಾರ್ಯಕ್ರಮದಲ್ಲಿ ರಮ್ಯಾ ಭಾಗಿಯಾಗಿದ್ದರು..
Recent Comments