Breaking News

ಒಂದೇ ಮರಕ್ಕೆ ನೇಣು ಹಾಕಿಕೊಂಡು ಸ್ನೇಹಿತರು.

 

ಮಒಂದೇ ಮರಕ್ಕೆ ನೇಣು ಹಾಕಿಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟಕ ಹೊಸನಗರದ ಮಾರಿಗುಡ್ಡದಲ್ಲಿ ನಡೆದಿದ್ದೆ..ಶ್ರೀಕಾಂತ್(29) ಮತ್ತು ಪ್ರಕಾಶ (32) ಮೃತ ಸ್ನೇಹಿತರು .ಸ್ಮಶಾನದಲ್ಲಿಯೇ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಇಬ್ಬರು ಹೊಸನಗರದಲ್ಲಿ ಕೂಲಿಕಾರ್ಮಿಕರಾಗಿದ್ದ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Leave a Reply

Your email address will not be published. Required fields are marked *

*