Breaking News

ವರುಣನ ಆಗಮನದಿಂದ ಶಿವಮೊಗ್ಗ ಕೂಲ್ ಕೂಲ್.

ಬಿಸಿಲಿನಿಂದ ಹೈರಾಣಾಗಿದ್ದ ಮಲೆನಾಡಿನ ಜನತೆಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ..ನಗರದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಜನ ಖುಷಿಯಾಗಿದ್ದಾರೆ.. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಆಗಿದೆ..ಶಿವಮೊಗ್ಗ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳನ್ನು ಸಹ ಮಳೆಯಾಗಿದೆ..

Leave a Reply

Your email address will not be published. Required fields are marked *

*