ಭದ್ರಾವತಿ ನಗರದ ಕನಕ ಮಂಟಪದಲ್ಲಿ ತಿರುವಳ್ಳುವರ್ ಸೇವಾ ಸಂಘದ ವತಿಯಿಂದ “ಸ್ನೇಹ ಮಿಲನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತು. ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಬೆಂಗಳೂರಿನಲ್ಲಿ ಸರ್ವಜ್ಞ ಪೀಠ ಸ್ಥಾಪಿಸಲು ,ಕಾಂಗ್ರೆಸ್ ಹಿಂದೇಟು ಹಾಕಿತ್ತು .ಆದರೆ ನಾವು ತಮಿಳು ಕನ್ನಡಿಗರು ಒಂದೇ ತಾಯಿಯ ಮಕ್ಕಳು ಎಂದು ಭೇದಭಾವ ಇಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದಿನ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರೊಂದಿಗೆ ಸೇರಿ .ಚೆನ್ನೈನಲ್ಲಿ ಸರ್ವಜ್ಞ ಪೀಠ ಮತ್ತು ಬೆಂಗಳೂರಿನಲ್ಲಿ ತಿರುವಳ್ಳೂರು ಪೀಠವನ್ನು , ಸ್ಥಾಪಿಸಲಾಗಿತ್ತು ತಮಿಳು ಸಮಾಜದ ಬಂಧುಗಳು ಶ್ರಮ ಜೀವಿಗಳಾಗಿದ್ದು ಗೌರವದಿಂದ ನೆಮ್ಮದಿಯಿಂದ ಬಾಳು ಅಂಥವರು ತಮಿಳು ಸಮಾಜದವರಿಗೆ ಮನೆಗಳ ನಿರ್ಮಾಣ .ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಈ ಹಿಂದೆ ನಮ್ಮ ಅಧಿಕಾರಿಗಳಲ್ಲಿ ಮಾಡಿದ್ದು ಮುಂದೆಯೂ ಸಹ ಮಾಡಲಿದ್ದೇನೆ ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಅವರಿಗೆ .ಸಹಕಾರ ನೀಡಲಾಗುವುದು .ರಾಹುಲ್ ಗಾಂಧಿಯಿಂದ ಸುಳ್ಳಿನ ಭರವಸೆ ಜನರಲ್ಲಿ ಬಿಂಬಿಸುತ್ತಿದ್ದಾರೆ .ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸ್ವಚ್ಛ ಭಾರತ ಅಡಿ 300 ಕೋಟಿ ಮನೆಗಳಿಗೆ ಶೌಚಾಲಯ ನಿರ್ಮಾಣವಾಗಿದೆ . ಉಜ್ವಲ ಯೋಜನೆಯಡಿ 8 ಕೋಟಿ ಗ್ಯಾಸ್ ಸಂಪರ್ಕವಾಗಿದೆ ಕಲ್ಪಿಸಲಾಗಿದೆ ಇದು ಮೋದಿ ಅವರ ಸಾಧನೆ ಎಂದು ತಿಳಿಸಿದ್ದರು.
C News TV Kannada News Online in cnewstv