Breaking News

ಸಾಗರದ ಉಳ್ಳೂರು ಕ್ರಾಸ್ ಬಳಿ ಸ್ಲೀಪರ್ ಬಸ್ ಪಲ್ಟಿ ಮೂರು ಸಾವು ಹಲವರಿಗೆ ಗಾಯ..

ಶಿವಮೊಗ್ಗದ ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ಸ್,  ಸಾಗರ ತಾಲೂಕಿನ ಉಳ್ಳೂರು ಸಮೀಪ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ..ಕೀರ್ತನಾ(12), ಸುಜಾತ(40), ಮಹಮದ್ ಯಾಸಿನ್(16) ಎಂಬ ಮೂವರು ಪ್ರಯಾಣಿಕರ ಸಾವನ್ನಪ್ಪಿದ್ದಾರೆ. ಪಲ್ಟಿಯಾಗಿರುವ ಬಸ್ ನ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಸಾಧ್ಯತೆ ಇದೆ.  ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ..

 

 

Leave a Reply

Your email address will not be published. Required fields are marked *

*