Breaking News

ಶಿವಮೊಗ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿ ಅನುಮಾನಾಸ್ಪ ಸಾವು.

ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಅನುಮಾನಾಸ್ಪವಾಗಿ ಸಾವನ್ನಪ್ಪಿದ್ದಾನೆ. ಭದ್ರಾವತಿ ಮೂಲದ 30 ವರ್ಷದ ಖೈದಿ ಇರ್ಫಾನ್ ಮೃತಪಟ್ಟಿದ್ದು, ಇವನ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು ಹಾಗೂ ಹಲವು ಅಪರಾಧ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದ ಆರೋಪಿಯಾಗಿದ್ದ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

*