ವೈಯಾಲಿ ಕಾವಲ್’ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಇಂದು ಮುಂಜಾನೆ ಸ್ಫೋಟ ಸಂಭವಿಸಿದೆ. ಯಾವ ರೀತಿಯ ಸ್ಫೋಟ ಎಂದು ಇನ್ನೂ ತಿಳಿದುಬಂದಿಲ್ಲ.. ಸ್ಪೋಟಕ್ಕೆ ಸ್ಥಳೀಯ ನಿವಾಸಿ ವೆಂಕಟೇಶ್ ಎಂಬುವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿ ಶಾಮಕ ದಳ ಭೇಟಿ ನೀಡಿದೆ..FSL ತಂಡದಿಂದ ಪರಿಶೀಲನೆ ನಡೆಯುತ್ತಿದೆ.
C News TV Kannada News Online in cnewstv