ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದಿಂದ ಐಎಂಎ ಹಾಲ್ ವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥಾದಲ್ಲಿ ಜಿ.ಮತ್ತು ಸತ್ರ ನ್ಯಾಯಾದೀಶೆ ಶ್ರೀಮತಿ ಪ್ರಭಾವತಿ ಎಂ.ಹಿರೇಮಠ, ಜಿಲ್ಲಾಧಿಕಾರಿ ಕೆ.ದಯಾನಂದ್, ಜಿಲ್ಲಾ ಸಂರಕ್ಷಣಾಧಿಕಾರಿ ಡಾ|| ಎಂ. ಅಶ್ವಿನಿ, ಜಿಲ್ಲಾ ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಶಮಾ ಬೇಗಂ ಫಕ್ರುದ್ದೀನ್ ವiತ್ತಿತರ ಗಣ್ಯರು ಪಾಲ್ಗೊಂಡಿದ್ದರು.
C News TV Kannada News Online in cnewstv