ಶಿವಮೊಗ್ಗ: ಅಯೋಧ್ಯೆ ಅಂತಿಮ ತೀರ್ಪು ಇಂದು ಹೊರಬರಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವುದರಿಂದಾಗಿ ಪೊಲೀಸರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಾಳೆ ಈದ್ ಮಿಲಾದ್ ಹಬ್ಬದಆಚರಣೆಗಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ವೇದಿಕೆ ಸೇರಿದಂತೆ ಟಿಪ್ಪು ಹಾಗೂ ಹಸಿರು ಬಾವುಟಗಳನ್ನು ಕಟ್ಟಿದ್ದರು. ಅಷ್ಟರಲ್ಲಾಗಲೇ ಸುಪ್ರೀಂ ಕೋರ್ಟ್ ಇಂದೇ ತೀರ್ಪು ನೀಡುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಅಮೀರ್ ಅಹಮದ್ ವೃತ್ತದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
- ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ...
- ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್. ...
- ವಿಜಯನಗರದಲ್ಲಿ ಯುವತಿ ನೇಣಿಗೆ ಶರಣು ...
- ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ. ...
- ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್. ...
- ಸುಮಾರು 10 ಕೋಟಿ ವೆಚ್ಚದ ಟ್ರಾನ್ಸ್ ಮೀಟರ್ ಕೆನಡಾದಿಂದ ಬಂದಿದೆ – ಸಂಸದ ಬಿ.ವೈ.ರಾಘವೇಂದ್ರ. ...
Recent Comments