ಐತಿಹಾಸಿಕ ಅಯೋದ್ಯ ವಿವಾದ ಕುರಿತು ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ನೀಡಿದೆ. ವಿವಾದಿತ ಜಮೀನು ಇನ್ನೂ ಮುಂದೆ ರಾಮಲಲ್ಲಾ ಪಾಲಾಗಿದೆ.. ಮಂದಿರ ನಿರ್ಮಾಣದ ಹೊಣೆಯನ್ನು ಸಿಜೆಐ ಸರ್ಕಾರಕ್ಕೆ ನೀಡಿದೆ, ಇನ್ನೂ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮೂರು ತಿಂಗಳೊಳಗೆ ಯೋಜನೆಯನ್ನು ರೂಪಿಸಿ, ನಿರ್ವಹಣೆಯನ್ನು ಟ್ರಸ್ಟಿಗೆ ನೀಡಬೇಕು ಎಂದು ಆದೇಶವನ್ನು ನೀಡಿದ್ದು, ಸಂಪೂರ್ಣ 2.77 ಎಕರೆ ಟ್ರಸ್ಟ್ ವಶಕ್ಕೆ ನೀಡಲಾಗಿದೆ..ಸುನ್ನಿ ವಕ್ಫ್ ಬೋರ್ಡಿಗೆ ಬೇರೆಡೆ ಪರ್ಯಾಯ. 5 ಎಕರೆ ಜಮೀನು ನೀಡಲಾಗುವುದು.
C News TV Kannada News Online in cnewstv