ಐತಿಹಾಸಿಕ ಅಯೋದ್ಯ ವಿವಾದ ಕುರಿತು ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ನೀಡಿದೆ. ವಿವಾದಿತ ಜಮೀನು ಇನ್ನೂ ಮುಂದೆ ರಾಮಲಲ್ಲಾ ಪಾಲಾಗಿದೆ.. ಮಂದಿರ ನಿರ್ಮಾಣದ ಹೊಣೆಯನ್ನು ಸಿಜೆಐ ಸರ್ಕಾರಕ್ಕೆ ನೀಡಿದೆ, ಇನ್ನೂ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮೂರು ತಿಂಗಳೊಳಗೆ ಯೋಜನೆಯನ್ನು ರೂಪಿಸಿ, ನಿರ್ವಹಣೆಯನ್ನು ಟ್ರಸ್ಟಿಗೆ ನೀಡಬೇಕು ಎಂದು ಆದೇಶವನ್ನು ನೀಡಿದ್ದು, ಸಂಪೂರ್ಣ 2.77 ಎಕರೆ ಟ್ರಸ್ಟ್ ವಶಕ್ಕೆ ನೀಡಲಾಗಿದೆ..ಸುನ್ನಿ ವಕ್ಫ್ ಬೋರ್ಡಿಗೆ ಬೇರೆಡೆ ಪರ್ಯಾಯ. 5 ಎಕರೆ ಜಮೀನು ನೀಡಲಾಗುವುದು.
- ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್! ...
- ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು, ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ. ...
- ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ…. ...
- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
Recent Comments