ಶಿವಮೊಗ್ಗ: ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ಶುಭಮಂಗಳ ಕಲ್ಯಾಣಮಂದಿರದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಗದೀಶ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ನಗರ ಪ್ರಧಾನಕಾರ್ಯದರ್ಶಿಯಾಗಿ ಬಳ್ಳೆಕೆರೆ ಸಂತೋಷ್, ಮೋಹನ್ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸುರೇಖಾ ಮುರುಳೀಧರ್, ಪ್ರಧಾನ ಕಾರ್ಯದರ್ಶಿಯಾಗಿ ರಶ್ಮಿ ಶ್ರೀನಿವಾಸ್, ಆರತಿ ಹ.ಮಾ.ಪ್ರಕಾಶ್, ಯುವ ಮೋರ್ಚಾ ಅಧ್ಯಕ್ಷರಾಗಿ ದರ್ಶನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಹಾಗೂ ಸೆಲ್ವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
- ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್! ...
- ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು, ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ. ...
- ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ…. ...
- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
Recent Comments