ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು
ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.