Breaking News

ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು

ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.

Leave a Reply

Your email address will not be published. Required fields are marked *

*