ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಗಳನ್ನು ತುರ್ತಾಗಿ ಮುಗಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಮನವಿ

 

ಇಡೀ ಪ್ರಪಂಚದಾಧ್ಯಂತ ಹರಡಿರುವ ಮಾರಕ ವೈರಸ್ ಆದ ಕೋರನಾ ವೈರಸ್ ಹಾಗೂ ಇನ್ನು ಅನೇಕ ವೈರಸ್ ಗಳಾದ ಕಾಲರ ಮುಂತಾದ ರೋಗಗಳು ಹರಡುತ್ತಿದ್ದು ಕರ್ನಾಟಕದಲ್ಲೂ ಸಹ ಒಬ್ಬರಿಗೆ ಬಂದಿದ್ದು , ಚಿಕ್ಕ ವಯಸ್ಸಿನ ಶಾಲಾ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈರಸ್ಗಳು ಬೇಗ ಹರಡುತ್ತವೆ ಅದರಂತೆ ಶಿಕ್ಷಣ ಇಲಾಖೆಯು ಪರೀಕ್ಷಾ ವೇಳಾಪಟ್ಟಿಯನ್ನು ಇಗಾಗಲೆ ಪ್ರಕಟಿಸಿದ್ದು . ಒಂದು ಪರೀಕ್ಷೆಯ ನಂತರ ಮತ್ತೊಂದು ಪರೀಕ್ಷೆ ಬಹಳಷ್ಟು ಅಂತರವನ್ನು ಕಾಯ್ದಿರಿಸಿದ್ದು ಇಂತಹ ಮಾರಕ ವೈರಸ್ ಹರಡಿರುವ ಭೀತಿಯಲ್ಲಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ತುರ್ತಾಗಿ ಮುಗಿಸುವುದಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವುದರೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕೆಂದು. ಶಿವಮೊಗ್ಗ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು

ಮನವಿ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಎಚ್ ಸಿ ಯೋಗೀಶ್ , ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ,ಶಮೀರ್ ಖಾನ್ ,ಮಂಜುಳ ಶಿವಣ್ಣ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ,ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾಶಿ ವಿಶ್ವನಾಥ್ ಯುವ ಕಾಂಗ್ರೆಸ್ ನಗರಾಧ್ಯಕ್ಷರಾದ ಎಚ್. ಪಿ ಗಿರೀಶ್ ಕಾಂಗ್ರೆಸ್ ಮುಖಂಡರಾದ ರಂಗೇಗೌಡ , ಶಿವಣ್ಣ, ಕುಮರೇಶ್,ಶ್ರೀಕಾಂತ್ ರಾಘವೇಂದ್ರ ,ಶರತ್ ಇತರರು ಇದ್ದರು.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments