ಶಿವಮೊಗ್ಗ: ಇಷ್ಟು ದಿನ ಶಿವಮೊಗ್ಗ ಜಿಲ್ಲೆ ಕರೋನಾ ವಿಷಯದಲ್ಲಿ ಹಸಿರು ವಲಯದಲ್ಲಿತ್ತು. ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಗುಜರಾತ್ ಹಾಗೂ ಮಹಾರಾಷ್ಟ್ರದಿಂದ 30ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಇದರಿಂದಾಗಿ ಮಲೆನಾಡು ಆತಂಕಕ್ಕೊಳಗಾಗಿದೆ. ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದವರು ತಬ್ಲಿಘಿ ನಂಟು ಹೊಂದಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೀಗೆ ಶಿವಮೊಗ್ಗಕ್ಕೆ ಆಗಮಿಸಿದ ಎಲ್ಲರಿಗೂ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ನಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದ್ದು ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
- ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ...
- ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ...
- ಹಡಗು ಬಡಿದು ಕುಸಿದ ಸೇತುವೆ.. ...
- ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ...
- ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ...
- ಮಾ.23 ರಂದು ವಿದ್ಯುತ್ ವ್ಯತ್ಯಯ. ...
- ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ.. ...
- ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ್ಯಾಲಿ ಸ್ವಾಗತ.. ...
- ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ ...
- ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ...
Recent Comments