Breaking News

ಕರೋನಾ ಎಫೆಕ್ಟ್ ತಂತ್ರಜ್ಞಾನದ ಮೊರೆ‌ಹೋದ ಕಾಂಗ್ರೆಸ್

 

ಶಿವಮೊಗ್ಗ: ಕರೋನಾ ಸೋಂಕು ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ‌ ಸುಂದರೇಶ್ ಅವರು ಪತ್ರಿಕಾಗೋಷ್ಟಿ ನಡೆಸಲು ತಂತ್ರಜ್ಞಾನದ ಮೊರೆ‌ಹೋಗಿದ್ದಾರೆ. ಹೌದು. ಇಂದು ಸುಂದರೇಶ್ ಅವರು ಜೂಮ್ ಆ್ಯಪ್‌ಮೂಲಕ ಸುದ್ದಿಗೋಷ್ಟಿ‌ ನಡೆಸುವ ಮೂಲಕ ಶಿವಮೊಗ್ಗದಲ್ಲಿ ಅಂತರ್ಜಾಲದ ಮೂಲಕ ಸುದ್ದಿಗೋಷ್ಟಿ ನಡೆಸಿದ ಮೊದಲಿಗರೆನಿಸಿದರು.

Leave a Reply

Your email address will not be published. Required fields are marked *

*