ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನಿತಾ ಅಣ್ಣಪ್ಪ, ಉಪಮೇಯರ್ ಅಗಿ‌ ಕೆ. ಶಂಕರ್ ಗನ್ನಿ ಆಯ್ಕೆ

 

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್
ಸ್ಥಾನಕ್ಕೆ ಸುನಿತಾ ಅಣ್ಣಪ್ಪ ಮತ್ತು ರೇಖಾ ರಂಗನಾಥ ಅವರು ನಾಮಪತ್ರ ಸಲ್ಲಿಸಿದ್ದರು. ಸುನಿತಾ ಎಸ್ ಅವರ ಪರವಾಗಿ 25 ಹಾಗೂ ರೇಖಾ ಪರವಾಗಿ 11 ಮಂದಿ ಕೈ ಎತ್ತುವ ಮೂಲಕ ಮತ ಚಲಾಯಿಸಿದರು. ಶಿವಮೊಗ್ಗ ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಬಿಜೆಪಿ ಹೊಂದಿತ್ತು.

ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಶಂಕರ್ ಮತ್ತು ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ಶಂಕರ್ 25 ಹಾಗೂ ಆರ್.ಸಿ.ನಾಯ್ಕ್ 11 ಮತ ಪಡೆದರು..

*ಉಪಮೇಯರ್ ಪರ ಮತ ಚಲಾಯಿಸದ ಓರ್ವ ಬಿಜೆಪಿ ಸದಸ್ಯ*

ಚುನಾವಣೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಸಿಗದ ಕಾರಣ ನೊಂದು ಬಿಜೆಪಿಯ ಪಾಲಿಕೆ ಸದಸ್ಯ ರಾಜು.ಎಸ್.ಜಿ ಮತ ಚಲಾಯಿಸದೇ ತಟಸ್ಥವಾಗಿ ಉಳಿದರು. ಇದಕ್ಕೂ ಮುನ್ನ ರಾಜು ಪಾಲಿಕೆಯ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಸಿದ್ದರು, ನಂತರ ಬಿಜೆಪಿ ಮುಖಂಡರು ಮನವೊಲಿಸಿ ಚುನಾವಣಾ ಪ್ರಕ್ರಿಯೆಗೆ ಕರೆತಂದಿದ್ದ.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments