ಇಂದು ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರಿ ಮಾರ್ಗ ಬದಲಾವಣೆ.

 

ಶಿವಮೊಗ್ಗ : ದಿನಾಂಕಃ- 13-03-2021 ರಂದು ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿರುವುದರಿಂದ, ಬೇರೆ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಶಿವಮೊಗ್ಗ ನಗರಕ್ಕೆ ಬರುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

1)ಭದ್ರಾವತಿಯ ಕಡೆಯಿಂದ ಬರುವ ವಾಹನಗಳಿಗೆ
ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

2)ತೀರ್ಥಹಳ್ಳಿಯ ಕಡೆಯಿಂದ ಬರುವ ವಾಹನಗಳಿಗೆ
ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

3)ಸಾಗರದ ಕಡೆಯಿಂದ ಬರುವ ವಾಹನಗಳಿಗೆ
ಆಲ್ಕೊಳ ಸರ್ಕಲ್ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ

4)ಶಿಕಾರಿಪುರದ ಕಡೆಯಿಂದ ಬರುವ ವಾಹನಗಳಿಗೆ
ಉಷಾ ನರ್ಸಿಂಗ್ ಹೋಂ ವೃತ್ತ – ವಿನೋಬನಗರ ಪೊಲೀಸ್ ಚೌಕಿ – ಆಲ್ಕೊಳ ವೃತ್ತ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ

5)ಚಿತ್ರದುರ್ಗದ ಕಡೆಯಿಂದ ಬರುವ ವಾಹನಗಳಿಗೆ
ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

6)ಹೊನ್ನಾಳಿ ಕಡೆಯಿಂದ ಬರುವ ವಾಹನಗಳಿಗೆ
ಶಂಕರಮಠ ವೃತ್ತ – ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments