Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಅರಣ್ಯಇಲಾಖೆಯ ಕಛೇರಿಯ ಅಧಿಕಾರಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಘಟನೆ ನಡೆದಿದ್ದು, ಡಿಆರ್ ಎಫ್ ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಪ್ರಕರಣವೊಂದರ ಆರೋಪಿಯಿಂದ 7000 ರೂಪಾಯಿ ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವೀರೇಶ್ ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=5742
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv