Breaking News

ಗಜರಾಜನಿಗೆ ಐಡಿ ಕಾರ್ಡ್, ಬಯೋಮೆಟ್ರಿಕ್ !!!

Cnewstv.in / 14.09.2021/ ಶ್ರೀಲಂಕಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶ್ರೀಲಂಕಾ : ಆನೆಗಳನ್ನು ಕಾಪಾಡುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ವಿಶೇಷವಾದ ಕಾನೂನನ್ನು ಜಾರಿಗೆ ತಂದಿದೆ.

ಶ್ರೀಲಂಕಾದಲ್ಲಿ ಆನೆಗಳನ್ನು ಶ್ರೀಮಂತರು ಸಾಕುತ್ತಾರೆ. ಬೌದ್ಧ ಬಿಕ್ಷು ಗಳಿಗೆ ಆನೆಗಳು ಮಹತ್ವಾಕಾಂಕ್ಷೆಯೆಂತೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಆನೆಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಊಟ ಕೂಡ ಹಾಕುತ್ತಿರಲಿಲ್ಲ. ಹಾಗಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ಹೊಸ ಕಾನೂನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆನೆ ಸಾಕುತ್ತಿರುವವರು ಕಡ್ಡಾಯವಾಗಿ ಪಾಲಿಸಬೇಕಿದೆ.

ಹೊಸ ಕಾನೂನಿನ ಅನ್ವಯ ಶ್ರೀಲಂಕಾದಲ್ಲಿ,

*ಆನೆಗಳನ್ನು ಸಾಕುವವರು ಆನೆಗಳಿಗೆ ಬಯೋಮೆಟ್ರಿಕ್ ಸೌಲಭ್ಯವನ್ನು ಮಾಡಿಸಬೇಕು.

*ಫೋಟೋ ಐಡಿ ಕಾರ್ಡ್, ಡಿಎಸ್ಎ ಸ್ಟಾಂಪ್ ಕಡ್ಡಾಯ.‌

*ಮರಿಯಾನೆಯ ಹತ್ತಿರ ಯಾವುದೇ ರೀತಿಯಾದಂತಹ ಕೆಲಸವನ್ನ ಮಾಡಿಸಿಕೊಳ್ಳಬಾರದು.

*ಮಾವುತರು ಮದ್ಯಪಾನ ಮಾಡುವಂತಿಲ್ಲ.

ಇದನ್ನು ಓದಿ : https://cnewstv.in/?p=5917

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*