cnewstv.in / 09.10.2021/ ಗದಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಗದಗ : RSS ಬಗ್ಗೆ ಮಾಜಿ ಸಿಎಂ ಎಚ್.ಡಿ.ಕೆ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಗದಗದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಪಕ್ಷವನ್ನ ರಾಜ್ಯದ ಜನ ಮರೆಯುತ್ತಿದ್ದಾರೆ. ಈ ವೇಳೆ RSS ಟೀಕಿಸಿದರೆ ಜೆಡಿಎಸ್ ಗೆ ಪ್ರಚಾರ ಸಿಗುತ್ತೆ. ಹೀಗಾಗಿ RSS ವಿರುದ್ಧ ಟೀಕೆ ಮಾಡ್ತಿದ್ದಾರೆ. ಸೂರ್ಯನಿಗೆ ಬೈದರೆ ದೊಡ್ಡವನಾಗುತ್ತೇನೆ ಅನ್ನೋ ಭ್ರಮೆ. ಆ ರೀತಿ ಭ್ರಮೆಯಲ್ಲಿ ಕುಮಾರಸ್ವಾಮಿ ಇದ್ದಾರೆ.
ಕುಮಾರಸ್ವಾಮಿ ಎಲ್ಲಿ? RSS ಎಲ್ಲಿ ? ಕಾಶ್ಮೀರ ಪಂಡಿತರ ಸಾವಿಗೆ RSS ಕಾರಣ ಅಂತಾರೆ. ಹೆಚ್.ಡಿ.ಕೆ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇವರು ಹೀಗೆ ಮಾಡ್ತಾರೆ ಅಂತ ಅನ್ಕೊಂಡಿರಲ್ಲಿಲ್ಲ. ಕುಮಾರಸ್ವಾಮಿಯವರಿಗೆ ಭಗವಂತ ಬುದ್ದಿ ಕೊಡಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದರು.
ಇದನ್ನು ಓದಿ : https://cnewstv.in/?p=6387
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments