Breaking News

14 ವರ್ಷದ ಹುಡುಗನಿಗೆ ಪಿಎಚ್ ಡಿ. ವೇದಿಕೆಯ ಮೇಲಿದ್ದ ಗಣ್ಯರ ಕಣ್ಣಂಚಲ್ಲಿ ನೀರು.‌

cnewstv.in / 09.10.2021/ ವಿಜಯಪುರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ವಿಜಯಪುರ : 14 ವರ್ಷದ ಹುಡುಗ PHD ಪದವಿಯನ್ನ ಸ್ವೀಕರಿಸಿದ್ದಾನೆ. ಅದರ ಹಿಂದಿನಕಥೆ ಎಲ್ಲರ ಕಣ್ಣಂಚಲ್ಲಿ ನೀರು ತರುತ್ತದೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಆಯೋಜಿಸಿದ್ದ 70 ಮತ್ತು 71ನೇ ಘಟಿಕೋತ್ಸವದಲ್ಲಿ 14ವರ್ಷದ ಮಲ್ಲಿಕಾರ್ಜುನ್ ಗಣ್ಯರಿಂದ ಪಿಎಚ್ ಡಿ ಪದವಿ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾನೆ. ಅಸಲಿಗೆ ಇದು ಮಲ್ಲಿಕಾರ್ಜುನ ತಂದೆಯ ಆಸೆಯಾಗಿತ್ತು.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ರಾಘವೇಂದ್ರ ಎಂಬುವವರು ಬೀರೇಶ್ವರ ಬಿಹರ್ ಕಾಲೇಜಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು IMPACTS OF DIALOGUE METHOD ON ACHIEVEMENT AND IMPROVEMENT IN ENGLISH LANGUAGE SKILLS OF NINTH STANDARD” ಎಂಬ ವಿಷಯದ ಮೇಲೆ PhD ಗೆ ನೋಂದಾಯಿಸಿಕೊಂಡಿದ್ದಾರೆ. ಪರ ಪ್ರಬಂಧವನ್ನು ಕರ್ನಾಟಕ ವಿಶ್ವವಿದ್ಯಾನಿಲಯ ಮನ್ನಣೆ ನೀಡಿ ಡಾಕ್ಟರೇಟ್ ನೀಡಿತ್ತು.

ಆದರೆ ಇದನ್ನು ಸಂಭ್ರಮಿಸುವ ಅದೃಷ್ಟ ರಾಘವೇಂದ್ರ ಅವರಿಗೆ ಇರಲಿಲ್ಲ. ಮೇ 26ರಂದು ಕೊರೊನಾ ಸೋಂಕಿನಿಂದ ರಾಘವೇಂದ್ರರವರು ಬಲಿಯಾದರು. ಆತನ ತಂದೆಯ ಕಡೆಯ ಆಸೆ ಯಾಗಿದ್ದ Phd ಪದವಿಯನ್ನು ಆತನ ಮಗ 14ವರ್ಷದ ಮಲ್ಲಿಕಾರ್ಜುನ್ ಗಣ್ಯರಿಂದ ಸ್ವೀಕರಿಸಿದ್ದಾನೆ. ಈ ದೃಶ್ಯ ನೋಡಿದವರ ಕಣ್ಣಲ್ಲಿ ನೀರು ತರಿಸಿತ್ತು.

ಇದನ್ನು ಓದಿ : https://cnewstv.in/?p=6395

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments