ವಿಧಾನ ಪರಿಷತ್ ಚುನಾವಣೆ : ಕಂಟ್ರೋಲ್ ರೂಂ ಸ್ಥಾಪನೆ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಯ ನೀತಿ ಸಂಹಿತೆಯು ದಿನಾಂಕ: 09-11-2021 ರಿಂದ
ದಿನಾಂಕ: 16-12-2021 ರವರೆಗೆ ಜಾರಿಯಲ್ಲಿದ್ದು ಚುನಾವಣೆಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಶಿವಮೊಗ್ಗ ಜಿಲ್ಲಾದ್ಯಂತ ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ರಚಿಸಿ, ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿರುತ್ತದೆ.

ಈ ಸಂದರ್ಭದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಅಬಕಾರಿ ಅಕ್ರಮಗಳ ಬಗ್ಗೆ ಸಾರ್ವಜನಿಕರು ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಅಬಕಾರಿ ಉಪ ಆಯುಕ್ತರ ಕಛೇರಿ, ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರ ಕಛೇರಿಯಲ್ಲಿ ಜಿಲ್ಲಾ ಕಂಟ್ರೋಲ್ ರೂಂ [ಜಿಲ್ಲಾ ನಿಯಂತ್ರಣಾ ಕೊಠಡಿ] ಸ್ಥಾಪಿಸಲಾಗಿದ್ದು, ಕಂಟ್ರೋಲ್ ರೂಂ ನ ದೂರವಾಣಿ ಸಂಖ್ಯೆ: 08182-222784 ಆಗಿರುತ್ತದೆ.

ವಲಯ ಅಧಿಕಾರಿಗಳ ಸಂಖ್ಯೆ : ಶಿವಮೊಗ್ಗ ಉಪವಿಭಾಗ ಸೈಯದ್ ತಫ್‍ಜಿಲ್ ಉಲ್ಲಾ ದೂ ಸಂ: 08182-295933, 9449597129. ಸಾಗರ ಉಪವಿಭಾಗ ಡಿ.ಲೀಲಾವತಿ 08183-227053, 944+597128, ತೀರ್ಥಹಳ್ಳಿ ಉಪವಿಭಾಗ ಸಂತೋಷ್ ಕುಮಾರ್ ಎಲ್.ಟಿ 08182-220077, 9449597127, ಶಿವಮೊಗ್ಗ ವಲಯ-1 ಶೀಲಾ ಎಂ ಧಾರಜ್‍ಕರ್ ದೂ.ಸಂ: 08182-229161, ಶಿವಮೊಗ್ಗ ವಲಯ-2 ಭೂಪತಿ ದೂ.ಸಂ: 08182-229161.

ಭದ್ರಾವತಿ ವಲಯ ಸುನೀಲ್ ಕಲ್ಲೂರ ದೂ.ಸಂ: 08282-262849, ಶಿಕಾರಿಪುರ ವಲಯ ರಮೇಶ್ ಕೆ.ಹೆಚ್ 08187-223602, ಸಾಗರ ವಲಯ ಸಂದೀಪ್ ಎಲ್.ಸಿ 08183-220354, ಸೊರಬ ವಲಯ ಶ್ರೀನಾಥ್ ಆರ್ 08184-272368, ತೀರ್ಥಹಳ್ಳಿ ವಲಯ ಅಮಿತ್ ಕುಮಾರ್ ಎಸ್ ಎಂ 08181-227932, ಹೊಸನಗರ ವಲಯ ಸೈಯದ್ ತಫ್‍ಜಿಲ್ ಉಲ್ಲ 08185-221094 ನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=6880

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments