Breaking News

ನಗರಕ್ಕೆ ಆಗಮಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

Cnewstv.in / 12.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರಕ್ಕೆ ಆಗಮಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಶಿವಮೊಗ್ಗ : ಇಂದು ನಗರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗಮಿಸಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್, ಯೂತ್ ಕಾಂಗ್ರೆಸ್, ಮಹಿಳಾ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.

 

 

ಇದನ್ನು ಒದಿ : https://cnewstv.in/?p=8387

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*