Breaking News

ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ‌

Cnewstv.in / 13.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ‌

ನವದೆಹಲಿ : ಭಾರತದಿಂದ 1200 ವರ್ಷಗಳ ಹಿಂದೆ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಇಟಲಿಯಲ್ಲಿ ಪತ್ತೆಯಾಗಿದೆ ಎಂದು ಭಾರತೀಯ ದೂತವಾಸ ಕೇಂದ್ರ ಮಾಹಿತಿ ನೀಡಿದೆ.

ಪತ್ತೆಯಾಗಿರುವ ವಿಗ್ರಹವನ್ನು ಅವಲೋಕಿತೇಶ್ವರ ಪದ್ಮಪಣಿ ವಿಗ್ರಹ ಎಂದು ಗುರುತಿಸಲಾಗಿದೆ. ಇದು ಕಲ್ಲಿನ ವಿಗ್ರಹವಾಗಿದೆ. ಇದು ಸುಮಾರು 8 ರಿಂದ 12ನೇ ಶತಮಾನಕ್ಕಿಂತ ಹೆಚ್ಚು ಹಳೆಯದು ಎಂದು ಅಂದಾಜು ಮಾಡಲಾಗಿದೆ.

ಭಾರತದ ಅತ್ಯಂತ ಹಳೆಯ ಮತ್ತು ವಿಶೇಷವಾದಂತಹ ಅವಲೋಕಿತೇಶ್ವರ ಪದ್ಮಪಾಣಿ ವಿಗ್ರಹವನ್ನ ಮರಳಿ ಪಡೆಯಲಾಗಿದೆ ಎಂದು ಮಿಲನ ನಲ್ಲಿರುವ ಭಾರತೀಯ ದೂತಾವಾಸ ಕೇಂದ್ರ ಕ್ವಿಟ್ ಮಾಡಿದೆ.

ಕಳೆದ ತಿಂಗಳಲ್ಲಿ ಬರೋಬ್ಬರಿ 100 ವರ್ಷಗಳ ಹಿಂದೆ ವಾರಣಾಸಿಯಿಂದ ಕದ್ದು ಕೆನಡಾಗೆ ಕೊಂಡೊಯ್ಯಲಾಗಿದ್ದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಉತ್ತರ ಪ್ರದೇಶ ಸರ್ಕಾರ ವಾಪಸ್ ಪಡೆದುಕೊಂಡಿತ್ತು.

ಇದನ್ನು ಒದಿ : https://cnewstv.in/?p=8398

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments