Breaking News

ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ.

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ.

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬದವರನ್ನು ವಿಧಾನಪರಿಷತ್ ಶಾಸಕ ರುದ್ರೇಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದರು.

ಹರ್ಷ ಕುಟುಂಬಕ್ಕೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಳುಹಿಸಿದ .2 ಲಕ್ಷ ಹಣವನ್ನು ಕುಟುಂಬಸ್ಥರಿಗೆ ನೀಡಿದರು ಹಾಗೂ ವೈಯಕ್ತಿಕವಾಗಿ 2 ಲಕ್ಷ ಹಣಗಳನ್ನು ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು

ಇದನ್ನು ಒದಿ : https://cnewstv.in/?p=8722

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*