Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..
ಶಿವಮೊಗ್ಗ : ಶಂಕರಮಠ ರಸ್ತೆಯ ಟಾಟಾ ಶೋರೂಂ ಹತ್ತಿರ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
1 ಲಕ್ಷ ರೂಪಾಯಿ ಹಣಕಾಸಿನ ವಿಚಾರವಾಗಿ ಬಾಪೂಜಿನಗರದ ಪಾಚಾ ಖಾನ್ ಹಾಗೂ RML ನಗರದ ದಸ್ತಗಿರ್ ಎಂಬುವರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ದಸ್ತಗಿರ್ ಚಾಕುವಿನಿಂದ ಪಾಚಾ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=8900
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv