Cnewstv.in / 9.4.2022 / ಬೀದರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಬೀದರ್ : ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಜ್ ನಿಷೇಧ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಇರುವುದನ್ನು ನಾವು ಮಾಡುತ್ತೇವೆ. ಉಳಿದಂತೆ ಯಾವುದೇ ಅಭಿಯಾನಕ್ಕೂ ನಮಗೂ ಏನೂ ಸಂಬಂಧ ಇಲ್ಲ ಎಂದರು.
ಇದನ್ನು ಒದಿ : https://cnewstv.in/?p=9326
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv