Breaking News

ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ..

Cnewstv.in / 10.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ..

ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಶ್ರೀರಾಮನವಮಿಯನ್ನು ಆಚರಿಸಲಾಗುತ್ತಿದೆ. ಇಂದು ಬೆಳಗಿನಿಂದಲೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ.

ವಿಷ್ಣುವಿನ‌ 7ನೇ ಅವತಾರವಾದ ಮರ್ಯಾದೆ ಪುರುಷೋತ್ತಮ ಭಗವಾನ್ ಶ್ರೀರಾಮಚಂದ್ರನ ಹುಟ್ಟಿದ ದಿನವಾದ ಇಂದು ಎಲ್ಲಾ ಆಂಜನೇಯ ಹಾಗೂ ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ರಾಮಭಕ್ತರು ಇಂದು ರಾಮ ನಾಮ ಜಪಿಸಿ ಉಪವಾಸವಿದ್ದು ಭಕ್ತಿಯಿಂದ ಪ್ರಾರ್ಥಿಸುತ್ತಾರೆ.

ವರ್ಷಕ್ಕೆ ಎರಡು ಬಾರಿ ನವರಾತ್ರಿ ಆಚರಿಸಲಾಗುತ್ತದೆ. ಒಂದು ಚೈತ್ರ ನವರಾತ್ರಿ ಮತ್ತೊಂದು ಶಾರದೀಯಾ ನವರಾತ್ರಿ. ಚೈತ್ರ ನವರಾತ್ರಿ ರಾಮನವಮಿಯಂದು ಮುಕ್ತಾಯವಾಗುತ್ತದೆ. ಶಾರದೀಯ ನವರಾತ್ರಿ ವಿಜಯದಶಮಿಯಂದು ಮುಕ್ತಾಯವಾಗುತ್ತದೆ.

ಕೆಲವುಕಡೆ ರಾಮನ ವಿಗ್ರಹವನ್ನು ಸ್ಥಾಪಿಸಿ ಅದಕ್ಕೆ ಹೂವು, ತುಳಸಿ ಮಲೆಗಳಿಂದ ಅಲಂಕಾರ ಮಾಡುತ್ತಾರೆ ಮತ್ತೆ ಕೆಲವು ಕಡೆಯಲ್ಲಿ ತೊಟ್ಟಿಲಿನಲ್ಲಿ ರಾಮನ ಮೂರ್ತಿಯನ್ನು ಇಟ್ಟು ತೂಗುವ ಪದ್ಧತಿಯಿದೆ

ಇದನ್ನು ಒದಿ : https://cnewstv.in/?p=9334

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments