Breaking News

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ.

Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ.

ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಮಾಜಿ ಸಿಎಂ ಯಡಿಯೂರಪ್ಪನವರು ಪರಿಶೀಲನೆ ನಡೆಸಿದರು.‌

ರಾಜ್ಯದಲ್ಲಿಯೇ ಅತ್ಯಂತ ಸುಸಜ್ಜಿತವಾಗಿರುವ ಎರಡನೇ ವಿಮಾನ ನಿಲ್ದಾಣವಾಗಿದ್ದು, ಡಿಸೆಂಬರ್ ಒಳಗಾಗಿ ಕಾಮಗಾರಿ ಮುಕ್ತಾಯವಾಗಿ, ಡಿಸೆಂಬರ್ ಅಂತ್ಯದೊಳಗೆ ವಿಮಾನ ಹಾರಾಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಸಂಸದ ಬಿವೈ ರಾಘವೇಂದ್ರ, ಎಸ್ ಎಸ್ ಜ್ಯೋತಿಪ್ರಕಾಶ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಸಂಪತ್ ಉಪಸ್ಥಿತರಿದ್ದರು

ಇದನ್ನು ಒದಿ‌ : https://cnewstv.in/?p=9482

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*