ಈ ರೀತಿಯಾಗಿ: ಒಂದು ವೇಳೆ; ಹೊಸ ನ ನ ನ ಒಂದು ವೇಳೆ ಅದು ಸಂಭವಿಸುವುದಿಲ್ಲ. ಒಂದು ವೇಳೆ ಅದು ಸಂಭವಿಸುವುದಿಲ್ಲ. ಒಂದು ವೇಳೆ, ಅದು ಇಲ್ಲದಿರಲಿ. ವೇ ವೇ ಳೆ ಳೆ ಳೆ Contact For ADVT 7676236690
Read More »Tag Archives: Shivamogga
ಸಿಟಿ ಬಸ್ಸಿನಲ್ಲಿ ಪಿಕ್ ಪಾಕೆಟ್ ಮಾಡಿದ್ದ ಆರೋಪಿಯ ಬಂಧನ
ದಿನಾಂಕ17/8/19 ರಂದು ಅಜ್ಜಂಪುರದ ಲೋಕೇಶಪ್ಪರವರು ಸಿಟಿ ಬಸ್ಸಿನಲ್ಲಿ ಹೋಗುತ್ತಿರುವಾಗ ಮೀನಾಕ್ಷಿ ಭವನದ ಹತ್ತಿರ ಅವರ ಜೇಬಿನಲ್ಲಿ ಇದ್ದ 25,000/- ಹಣವನ್ನು ಪಿಕ್ ಪಾಕೆಟ್ ಮಾಡಿದ್ದು ಈ ಬಗ್ಗೆ ಕೋಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಪತ್ತೆಗಾಗಿ ಮಾನ್ಯ ಪೋಲೀಸ್ ಅಧೀಕ್ಷಕರಾದ ಕೆ.ಎಂ . ಶಾಂತರಾಜ್. ಐ.ಪಿ.ಎಸ್. & ಹೆಚ್ಚು ವರಿ ಪೋಲೀಸ್ ಅಧೀಕ್ಷಕರಾದ ಡಾ.ಶೇಖರ್ .ಹೆಚ್.ಟಿ. ಕೆ.ಎಸ್.ಪಿ.ಎಸ್. , ಡಿ.ವೈ.ಎಸ್.ಪಿ.ಉಮೇಶ್ ಈಶ್ವರ ನಾಯ್ಕ, ಮತ್ತು ಸಿ.ಪಿ.ಐ ರವರಾದ ಕೆ.ಟಿ.ಗುರುರಾಜ. ರವರ ಮಾರ್ಗದರ್ಶನದಲ್ಲಿ ಕೋಟೆ ಪೋಲೀಸ್ ಠಾಣೆಯ ಪಿ.ಎಸ್.ಐ ರವರಾದ ಹೆಚ್.ತಿಮ್ಮಯ್ಯ ರವರ ...
Read More »ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ.
ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ. ಸಾಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿನಿ ರುಹಿನಾ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಸಾಗರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾಗರ ನಗರ ಠಾಣೆ ಇನ್ಸ್ ಪೆಕ್ಟರ್ ಮಹಾಬಲೇಶ್ ನಾಯ್ಕ್ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.. Contact for news and advertisement 99166 60399
Read More »ಸೆಲ್ಫಿ ಸ್ಪಾಟ್ ಆಯ್ತು ಈ ಚಾನೆಲ್..
ಕೆಲವೊಂದು ಸ್ಥಳಗಳೇ ಹಾಗೆ ಒಂದು ಕಾಲದಲ್ಲಿ ಅಸಹ್ಯ ಹುಟ್ಟಿಸುವಂತೆ ಇದ್ದರೂ ಕೆಲ ಕಾಲದಲ್ಲಿ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವ ಆಕರ್ಷಣೆ ಹೊಂದಿರುತ್ತವೆ. ಇಷ್ಟೆಲ್ಲ ಪೀಠಿಕೆ ಏಕೆ ಎನ್ನುತ್ತೀರಾ? ಹೌದು. ಶಿವಮೊಗ್ಗ ಕೀರ್ತಿ ನಗರದಿಂದ ಎಲ್ ಬಿಎಸ್ನಗರಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಗಾರೆ ಚಾನೆಲ್ ಇದಕ್ಕೆ ಉತ್ತಮ ಉದಾಹರಣೆ. ಬೇಸಿಗೆ ಕಾಲದಲ್ಲಿ ಬರೀ ಕೊಳಚೆಯನ್ನೇ ತುಂಬಿಕೊಂಡು ಅಸಹ್ಯ ಹುಟ್ಟಿಸುವ ಈ ನಾಲೆ ಮಳೆಗಾಲ ಬಂತೆದರೆ ಸಾಕು ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ. ತುಂಗಾ ನಾಲೆ ತುಂಬಿ ಹರಿದು ಬರುವಾಗ ಗಾರೆ ಚಾನಲ್ ಬಳಿ ಉಕ್ಕಿ ಕೆಳಗ್ಗೆ ಧುಮ್ಮಿಕ್ಕುತ್ತದೆ. ಹೀಗೆ ...
Read More »ಇಂದಿರಾ ಕೊಲೆ ಆರೋಪಿ ಬಂಧನ.
ಭದ್ರಾವತಿ ತಾಲೂಕು ಕಾಳಿಂಗನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿದ ಆರೋಪಿಯನ್ನು ಭದ್ರಾವತಿ ಹೊಸಮನೆ ಪೊಲೀಸರು ಬಂಧಿಸಿದ್ದಾರೆ. ಕಾಳಿಂಗನಹಳ್ಳಿಯ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದು, ಇಂದಿರಾಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಅದರೆ ಇಂದಿರಾ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಶಿವಕುಮಾರ್ ರಾತ್ರಿ ಮಲಗಿದ್ದಾಗ ಯಾರಿಗೂ ತಿಳಿಯದಂತೆ ಅಡುಗೆ ಮನೆಗೆ ಆಕೆಯನ್ನು ಎಳೆದೊಯ್ದು ಕತ್ತು ಸೀಳಿ ಕೊಲೆ ಮಾಡಲಾಗಿದೆ.
Read More »ವಿದ್ಯಾರ್ಥಿನಿಯ ಬರ್ಭರ ಹತ್ಯೆ.
ವಿದ್ಯಾರ್ಥಿನಿಯ ಬರ್ಭರ ಹತ್ಯೆ ಶಿವಮೊಗ್ಗ: ಮನೆಯಲ್ಲಿಯೇ ವಿದ್ಯಾರ್ಥಿನಿಯ ಕತ್ತನ್ನು ಕೊಯ್ದು ಬರ್ಭರವಾಗಿ ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಕಾಳಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಇಂದಿರಾ(17) ಕೊಲೆಯಾದ ವಿದ್ಯಾರ್ಥಿನಿ. ತಂದೆಯನ್ನು ಕಳೆದುಕೊಂಡಿದ್ದ ಇಂದಿರಾ ಕಾಳಿಂಗಹಳ್ಳಿಯಲ್ಲಿರುವ ತನ್ನ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದಿರಾಳ ಚಿಕ್ಕಪ್ಪ ಚಿಕ್ಕಮ್ಮ ಇಬ್ಬರೂ ಮೂಗರಾಗಿದ್ದು ಇವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಇಂದಿರಾಳ ಕತ್ತುಕೊಯ್ದು ಬರ್ಭರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆಎಸ್.ಪಿ.ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ...
Read More »ನೂತನ ಎಸ್ಪಿಯಾಗಿ ಕೆ.ಎಂ.ಶಾಂತರಾಜು ಅಧಿಕಾರ ಸ್ವೀಕಾರ
ಶಿವಮೊಗ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕೆ.ಎಂ.ಶಾಂತರಾಜು ಅವರು ಶನಿವಾರ ಕರ್ತವ್ಯ ವಹಿಸಿಕೊಂಡರು. ನಿರ್ಗಮಿತ ಪೊಲೀಸ್ ವರಿಷ್ಟಾಧಿಕಾರಿ ಡಾ.ಅಶ್ವಿನಿ ಅವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಶಾಂತರಾಜು ಅವರು, ಜಿಲ್ಲೆಯಲ್ಲಿ ಈ ಹಿಂದೆ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೇ ಪ್ರಥಮ ಬಾರಿಗೆ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕರ್ತವ್ಯ ವಹಿಸುತ್ತಿದ್ದೇನೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು ಇಲಾಖೆಯ ಪ್ರಾಥಮಿಕ ಕರ್ತವ್ಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ...
Read More »ವಾಣಿಜ್ಯ ಪರವಾನಿಗೆ ಪಡೆಯದವರ ವಿರುದ್ಧ ಸೂಕ್ತ ಕ್ರಮ: ಚಾರುಲತಾ ಸೋಮಲ್
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಪರವಾನಿಗೆ ಪಡೆಯದೆ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಹೇಳಿದರು. ಗುರುವಾರ ಗಾಂಧಿ ಬಜಾರ್ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಮೇಯರ್ ಲತಾ ಗಣೇಶ್ ಹಾಗೂ ಉಪ ಮೇಯರ್ ಚನ್ನಬಸಪ್ಪ ಹಾಗೂ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಅವರು, ಇದುವರೆಗೆ ವಾಣಿಜ್ಯ ಪರವಾನಿಗೆ ಪಡೆಯದವರು ತಕ್ಷಣ ಪರವಾನಿಗೆ ಪಡೆಯಲು ಅರ್ಜಿಯನ್ನು ಸಲ್ಲಿಸಿ ಪಡೆಯಬೇಕು. ಈ ವರ್ಷ ನವೀಕರಿಸದವರು ತಕ್ಷಣ ನವೀಕರಿಸಬೇಕು. ...
Read More »ಮಾನಸಿಕ ಅಸ್ವಸ್ಥೆಗೆ ಹಿಗ್ಗಾಮುಗ್ಗಾ ಥಳಿತ.
ಶಿವಮೊಗ್ಗ: ಮಾನಸಿಕ ಅಸ್ವಸ್ಥೆಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೆ.ಸಿ.ರಸ್ತೆಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಸಾಗರದ ನೆಹರೂ ನಗರ ನಿವಾಸಿ ಕವಿತಾ ಥಳಿತಕ್ಕೊಳಗಾದ ದುರ್ದೈವಿ. ಸಾಗರದ ಜೆ.ಸಿ.ರಸ್ತೆಯ ಅಂಗಡಿಗಳ ಮುಂದೆ ನಿಂತು ಅವಾಚ್ಯವಾಗಿ ನಿಂದಿಸುತ್ತಿದ್ದಳು ಎಂಬ ಹಿನ್ನೆಲೆಯಲ್ಲಿ ಅಂಗಡಿಗಳಲ್ಲಿದ್ದವರು ಹಾಗೂ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರು ಹೊಡೆದಿದ್ದು ಮಾತ್ರವಲ್ಲದೆ ಕಾಲಿನಿಂದ ಒದ್ದು ಕೊಲಿನಿಂದ ಥಳಿಸಿ ಮೃಗೀಯ ವರ್ತನೆ ತೋರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಆಕೆಯ ಸಂಬಂಧಿಕರು ಗಂಭೀರವಾಗಿ ಗಾಯಗೊಂಡಿದ್ದ ಕವಿತಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ...
Read More »ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ.
ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...
Read More »
C News TV Kannada News Online in cnewstv