ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ. ಶಿವಮೊಗ್ಗ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗಲು ಮಲೆನಾಡಿಗರು ಕಾರಣವಲ್ಲ. ಹೀಗಿರುವಾಗ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಏಕೆ ನೀರು ಪೂರೈಕೆ ಮಾಡಬೇಕು. ಈಗಾಗಲೇ ಅಣೆಕಟ್ಟೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಅರಣ್ಯವನ್ನು ನಾಶ ಮಾಡಿ ಮಲೆನಾಡನ್ನೇ ಹಾಳು ಮಾಡಲಾಗಿದೆ. ಇದೀಗ ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರು ಒದಗಿಸಲು ಮತ್ತೆ ಅರಣ್ಯ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲೆನಾಡಿಗರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಲಿಂಗನಮಕ್ಕಿ ನೀರನ್ನು ಮಲೆನಾಡಿನ ಜನರಿಗೇ ನೀಡಿ ಎಂದು ಹೋರಾಟದ ಹಾದಿಯನ್ನೂ ಹಿಡಿದಿದ್ದಾರೆ. ರಾಜ್ಯದಲ್ಲಿ ಯಾವುದೇ ...
Read More »Tag Archives: Shivamogga
ಮಾಜಿ ಶಾಸಕ ಅಪ್ಪಾಜಿ ಗೌಡರಿಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಐಟಿ ದಾಳಿ.
ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...
Read More »ವರುಣನ ಆಗಮನದಿಂದ ಶಿವಮೊಗ್ಗ ಕೂಲ್ ಕೂಲ್.
ಬಿಸಿಲಿನಿಂದ ಹೈರಾಣಾಗಿದ್ದ ಮಲೆನಾಡಿನ ಜನತೆಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ..ನಗರದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಜನ ಖುಷಿಯಾಗಿದ್ದಾರೆ.. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಆಗಿದೆ..ಶಿವಮೊಗ್ಗ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳನ್ನು ಸಹ ಮಳೆಯಾಗಿದೆ..
Read More »
C News TV Kannada News Online in cnewstv