Breaking News

Tag Archives: BJP

ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…

Read More »

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ

  ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ...

Read More »

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »

ರಾಜ್ಯದಲ್ಲಿ ಬಿಜೆಪಿ 22 ಸೀಟುಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಾಧನೆ ಶೂನ್ಯ -ಬಿಎಸ್ ಯಡಿಯೂರಪ್ಪ.

ಈ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪನವರು ಭವಿಷ್ಯ ನುಡಿದಿದ್ದಾರೆ ಇಂದು ಶಿಕಾರಿಪುರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರಕಾರ ರೈತರಿಗೆ ಒಂದಲ್ಲ ಒಂದು ರೀತಿ ಯಲ್ಲಿ ದ್ರೋಹವನ್ನು ಮಾಡುತ್ತಿದೆ ಸಾಲ ಮನ್ನಾ ಯೋಜನೆಯನ್ನು ಕೇವಲ ಚುನಾವಣೆ ಗಿಮಿಕ್ ,ರಾಜಕೀಯ ಗಿಮಿಕ್ ಮಾಡುತ್ತಾ ರೈತರಿಗೆ ದ್ರೋಹ ಮಾಡುತ್ತಿದೆ.ಕುಮಾರಸ್ವಾಮಿಯವರೇ ನಾನು ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಹೇಳಿದ್ರಿ ಆದರೆ ...

Read More »

ಜೆಡಿಎಸ್ ಜನರಿಗೆ ಮಾಡಿರುವ ಮೋಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ – ಶಾಸಕ ಕುಮಾರ್ ಬಂಗಾರಪ್ಪ,

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಜೆಡಿಎಸ್ ನವರು ಅಬಂರೀಷ್ ಸಾವಿನಲ್ಲೂ ರಾಜಕಾರಣ ಮಾಡಿದ್ದರೆ. ರಾಜ್ಯದ ಜನರಿಗೂ ಮೋಸ ಮಾಡಿದ್ದಾರೆ. ಇವರು ಮಾಡಿರುವ ಮೋಸಕ್ಕೆ ತುಮಕೂರು, ಮಂಡ್ಯ ಹಾಸನ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಇನ್ನು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಒಬ್ಬ ಇಂಪೋರ್ಟೆಡ್ ಕ್ಯಾಂಡಿಡೇಟ್. ಆತ ಮಂಗನಕಾಯಿಲೆ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾನೆ. ಮಧುಬಂಗಾರಪ್ಪನವರಿಗೆ ಲೂಟಿ ಮಾಡುವುದು ಹೇಗೆ ಎಂದು ಅವರಿಗೆ ಗೊತ್ತಿದೆ. ಶರಾವತಿ ಡೆಂಟಲ್ ಕಾಲೇಜು, ಬಗರ್ ಹುಕುಂ ನಲ್ಲೂ ಮಧುಬಂಗಾರಪ್ಪ ಲೂಟಿ ...

Read More »

ಶಿವಮೊಗ್ಗ ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಟಿಬಿ ಜಗದೀಶ್ ಬಿಜೆಪಿಗೆ ಸೇರ್ಪಡೆ

  ಶಿವಮೊಗ್ಗ ಗ್ರಾಮಾಂತರದ ಪ್ರಭಾವಿ ನಾಯಕ ಜೆಡಿಎಸ್ ನ ಅಧ್ಯಕ್ಷ ಶ್ರೀ ಟಿಬಿ ಜಗದೀಶ್ ರವರಿಗೆ ಎಪಿಎಂಸಿ ಚುನಾವಣೆಯ ಸಂದರ್ಭದಲ್ಲಿ ಅಧ್ಯಕ್ಷನಾಗಿ ಮಾಡುತ್ತೇವೆ ಎಂಬ ಆಶ್ವಾಸನೆಯನ್ನು ಹೆಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ,ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ನೀಡಿದ್ದರು. ಅದರೆ ಅವರು ನೀಡಿದ ಮಾತನ್ನು ಉಳಿಸಿಕೊಳ್ಳದೆ, ಪಕ್ಷದಲ್ಲಿ ಅವರನ್ನು ನಡೆಸಿಕೊಂಡ ನೀತಿಗೆ ಬೇಸತ್ತು, ನಾಳೆ ಸಂಜೆ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಎಲ್ಲಾ ನಾಯಕರ ಸಮೂಕದಲ್ಲಿ ಬಿಜೆಪಿ ಸೇರಲಿದ್ದಾರೆ.. ಜಗದೀಶ್ ಸೇರ್ಪಡೆ ಚುನಾವಣೆಯ ಮೇಲೆ ಪ್ರಭಾವವನ್ನು ಬೀರಲಿದೆ.

Read More »

ದೇಶ ಮಾರುವವರ ಎದುರು ಚಾಯ್ ಮಾರುವವ ಉತ್ತಮ

  ಪ್ರಧಾನಿ ಮೋದಿಗೆ ಷಂಡ ಎಂದು ಪದಬಳಕೆ ಮಾಡಿದ ಕಾಂಗ್ರೇಸ್ ಶಾಸಕರ ಹಾಗೂ ಪಕ್ಷದ ವಿರುದ್ಧ ಆಯನೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ಷಂಡ ಪದ ಬಳಕೆ ಸರಿಯಲ್ಲ. ದೇಶದ ಮೇಲೆ ಹಲವು ದಾಳಿಗಳಾದ ಸಂದರ್ಭದಲ್ಲಿ ನಾಮರ್ಧರಾಗಿದ್ದವರು ಕಾಂಗ್ರೆಸ್ ನವರೇ ಹೊರತು, ಮೋದಿಯಲ್ಲ. ಮೋದಿಯವರು ಈಗಾಗಲೇ ಅದನ್ನು ಸಾಬೀತು ಮಾಡಿದ್ದಾರೆ. ಮೋದಿ ಭಾರತದ ಗೌರವವನ್ನು ಎತ್ತಿಹಿಡಿದಿದ್ದಾರೆ. ಜನಾರ್ಧನ ಪೂಜಾರಿ, ಶೀಲಾದೀಕ್ಷಿತ್ ಸೇರಿದಂತೆ ಹಲವು ನಾಯಕರು ಮೋದಿ ಹಾಗೂ ಮೋದಿಯ ಕಾರ್ಯವನ್ನು ಹೊಗಳುತ್ತಿದ್ದಾರೆ.ಸೈನಿಕರ ದಾಳಿಗೆ ಸಾಕ್ಷಿ ಕೇಳಿದವರು ಷಂಡರಾಗುತ್ತಾರೆ. ನರೇಂದ್ರ ಮೋದಿಯವರು, ಷಂಡ ಹೌದೋ, ಅಲ್ಲವೋ ಎಂಬುದು, ...

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಪರಿಕ್ಕರ್ ಅಂತ್ಯಸಂಸ್ಕಾರ.

  ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದರು. ಇಂದು ಬೆಳಿಗ್ಗೆ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಂಜಿಮ್ ನ ಬಿಜೆಪಿ ಕಚೇರಿಯಲ್ಲಿ 1 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಕಲಾ ಅಕಾಡೆಮಿ ಗೆ ತೆಗೆದುಕೊಂಡು ಹೋಗಲಾಯಿತು. ಇಂದು ಸಂಜೆ ಪಣಜಿಯ ವೀರಾಮನ್ ಬೀಚ್ ಸಮೀಪ ಮನೋಹರ್ ಪರಿಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಪುತ್ರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ...

Read More »