ಶಿವಮೊಗ್ಗ: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಇಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೂರ್ವ ...
Read More »Tag Archives: Crime
ಮೂವರು ದರೋಡೆಕೋರರ ಬಂಧನ, ಕೃತ್ಯಕ್ಕೆ ಬಳಸಿದ ಓಮಿನಿ ವಾಹನ ವಶ
ಶಿವಮೊಗ್ಗ : ಅಕ್ಟೋಬರ್ 14ರಂದು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ್ದ ಮೂವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮನೆಯಲ್ಲಿರುವ ಸಮಯದಲ್ಲಿ ಯಾರೋ 05 ಜನ ದರೋಡೆಕೋರರು ಮನೆಗೆ ನುಗ್ಗಿ, ತಮ್ಮ ಕೊರಳಿನಲ್ಲಿದ್ದ ಬಂಗಾರದ ಗುಂಡುಗಳಿದ್ದ ತಾಳಿ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿಗಳ ಪತ್ತೆಗಾಗಿಶ್ರೀನಿವಾಸಲು IPS, ಎ.ಎಸ್.ಪಿ ಶಿಕಾರಿಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿಮರುಳಸಿದ್ದಪ್ಪ ಪೊಲೀಸ್ ...
Read More »
C News TV Kannada News Online in cnewstv