ಶಿವಮೊಗ್ಗ: ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಸಿಮ್ಸ್ ನಿರ್ದೇಶಕ ಡಾ. ಲೇಪಾಕ್ಷಿ ಅವರನ್ನು ನಿಂದಿಸಿರುವುದು ಸರಿ ಅಲ್ಲ ಎಂದು ಮಾಜಿ ಸಚಿವ ಕೆ.ಬಿ. ಪ್ರಸನ್ನ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಶ್ವರಪ್ಪ ಅವರು ಡಾ. ಲೇಪಾಕ್ಷಿ ಅವರು ಇರುವ ವರೆಗೂ ಸಿಮ್ಸ್ಗೆ ಕಾಲಿಡುವುದಿಲ್ಲ ಎನ್ನುತ್ತಿದ್ದಾರೆ. ಇದು ಜನಪ್ರತಿನಿಧಿಯೊಬ್ಬರು ನಡೆದುಕೊಳ್ಳುವ ರೀತಿಯೇ? ಅವರು ಆಸ್ಪತ್ರೆಗೆ ಕಾಲಿಡದಿದ್ದರೆ ಅಲ್ಲಿಯ ಅವ್ಯವಸ್ಥೆಗಳನ್ನು ಸರಿ ಮಾಡುವವರು ಯಾರು? ರೋಗಿಗಳಿಗೆ ತೊಂದರೆ ಆದರೆ ಅದರ ಜವಾಬ್ದಾರಿ ಯಾರದು ಎಂದಿದ್ದಾರೆ. ಅಧಿಕಾರಿಯೊಬ್ಬರನ್ನು ಬಹಿರಂಗವಾಗಿಯೇ ಎಲ್ಲರ ...
Read More »Tag Archives: K S Eshwarappa
ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಚಲಾಯಿಸಿದರು. ...
Read More »
C News TV Kannada News Online in cnewstv