Breaking News

Tag Archives: Shimoga

ಜನಮನ ಸೆಳೆದ ಮಾವು ಹಲಸು ಮೇಳ.

  ಹಣ್ಣುಗಳ ರಾಜ ಮಾವು ಹಾಗೂ ಹಲಸಿನ ಮೇಳವು ಶಿವಮೊಗ್ಗ ದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿಲಾಗಿದೆ.. ರಾಜ್ಯದ ನಾನಾ ಕಡೆಯಿಂದ ಮಾವು ಮತ್ತು ಹಲಸಿನ ವ್ಯಾಪಾರರಿಗಳು ವಿವಿಧ ತರೆವಾರಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಕಣ್ಣುಹಾಯಿಸಿದಲ್ಲೆಲ್ಲಾ ಕಾಣುವ ರಸಪುರಿ, ಮಲಗೋವಾ, ತೋತಾಪುರಿ, ಮಲ್ಲಿಕಾ, ಅಲಾನ್ಸೊ, ಬಾದಾಮಿ, ಬಗನಪಲ್ಲಿ, ಲಾಂಗ್ರಾ, ಪ್ರಿನ್ಸಸ್, ವನರಾಜ, ರಾಜಗಿರಿ, ಸಿರಿ, ಆಫೂಸ್, ಕಲ್ಮಿ, ಬೆನಸಾನ್ ತಳಿಯ ಮಾವಿನ ಹಣ್ಣುಗಳು, ಸದಾನಂದ ಹಲಸು, ಬಿ.ಡಿ.ವಿ.ಟಿ. ಹಲಸು, ಕೆಂಪು ರುದ್ರಾಕ್ಷಿ, ಹಳದಿ ರುದ್ರಾಕ್ಷಿ, ಹೇಮಚಂದ್ರ, ಲಾಲ್ಬಾಗ್ ಮಧೂರ, ಮಾಂಕಾಳಿ, ಕೆಂಪು, ಹಲಸು, ವಟಗರ, ...

Read More »

ಪವಿತ್ರ ರಂಜಾನ್ ಆಚರಣೆ

ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದಿಂದ ಐಎಂಎ ಹಾಲ್ ವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಜಾಥಾದಲ್ಲಿ ಜಿ.ಮತ್ತು ಸತ್ರ ನ್ಯಾಯಾದೀಶೆ ಶ್ರೀಮತಿ ಪ್ರಭಾವತಿ ಎಂ.ಹಿರೇಮಠ, ಜಿಲ್ಲಾಧಿಕಾರಿ ಕೆ.ದಯಾನಂದ್, ಜಿಲ್ಲಾ ಸಂರಕ್ಷಣಾಧಿಕಾರಿ ಡಾ|| ಎಂ. ಅಶ್ವಿನಿ, ಜಿಲ್ಲಾ ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಶಮಾ ಬೇಗಂ ಫಕ್ರುದ್ದೀನ್ ವiತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Read More »

ಜೀಪ್ ಹಾಗು ಸ್ಕೂಟಿ ನಡುವೆ  ಅಪಘಾತ ಸ್ದಳದಲೇ  ವಿದ್ಯಾರ್ಥಿನಿ ಸಾವು

ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು 18 ವರ್ಷದ ಸುನೈನಾ ಎಂಬ  ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ ನಗರದ ಚನ್ನಪ್ಪ ಲೇಔಟ್ ನಿವಾಸಿಯಾಗಿದ್ದು, ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಹೋಗುವಾಗ  ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು  ಸಮೀಪದ ನಂಜಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

Read More »

ಬೈಕ್ ಗೆ ಟೆಂಪೋ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು,

  ಸಾಗರ ತಾಲ್ಲೂಕಿನ ಆವಿನಹಳ್ಳಿ ಸಮೀಪ ಕಾಗೇಹಳ್ಳ ಹೊಸೂರು ಬಳಿ ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಜೆಪಿ ನಗರದ ಓಂಕಾರ್(21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಂಬದಿ ಕುಳಿತಿದ್ದ ನಂದೀಶ್(13) ಹಾಗೂ ನಂದನ್(14) ಗೆ ತೀವ್ರ ಪೆಟ್ಟಾಗಿದೆ.. ವರದಿ: ಇಮ್ರಾನ್

Read More »

ತಳ್ಳು ಗಾಡಿಗಳ ತೆರವು ವಿರೋಧಿಸಿ ಪ್ರತಿಭಟನೆ – ಟ್ರಾಫಿಕ್ ಜಾಮ್.

  ಶಿವಪ್ಪನಾಯಕನ ವೃತ್ತದ ಸುತ್ತಮುತ್ತಲು ಹೂ, ಹಣ್ಣು-ತರಕಾರಿಗಳನ್ನು ಮಾರಾಟ ಮಾಡುವುದರಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮಾರಾಟ ಮಾಡಬೇಡಿ ಎಂದು ಪದೇಪದೇ ಹೇಳಿದರು ಸಹ ಮಾರಾಟ ಮಾಡುವುದನ್ನು ಬಿಟ್ಟಿಲ್ಲ. ಇದರಿಂದ ವಾಹನಗಳ ಸಂಚಾರಕ್ಕೆ ಹಾಗೂ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಸಂಚಾರಕ್ಕೆ ಅಡ್ಡಿಯಾಗಿದೆ ವ್ಯಾಪಾರಸ್ಥರನ್ನು ತೆರವುಗೊಳಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ವ್ಯಾಪಾರಿಗಳ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಣಾಮವಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಯಿತು.  

Read More »

ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ .

ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ . ಹಿಂದಿನ ಕಾಲದಲ್ಲಿ ಮಣ್ಣಿನ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುವುದು ಮಣ್ಣಿನ ಮಡಿಕೆಯಲ್ಲಿ ನೀರು ಬಳಸುವುದು ಸಾಮಾನ್ಯವಾಗಿತ್ತು. ಆದರೆ ಬದಲಾದ ಕಾಲದಲ್ಲಿ ಮಣ್ಣಿನ ಪಾತ್ರೆಯ ಬಳಕೆ ಕಡಿಮೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಗಾಜು ಬಳಕೆಗೆ ಬಂದಿವೆ.. ಪ್ಲಾಸ್ಟಿಕ್ ಪಾತ್ರೆಯಲ್ಲಿ ನೀರು ತುಂಬಿಡುವುದರಿಂದ ರಾಸಾಯನಿಕಗಳು ಬಿಡುಗಡೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕೆಲವರು ನೀರನ್ನು ಫ್ರಿಡ್ಜ್ ನಲ್ಲಿಟ್ಟು ತಂಪು ಮಾಡಿ ಕುಡಿತಾರೆ ಅಂತಹವರಿಗೆ ಶೀತ ಗ್ಯಾರಂಟಿ..ಅದರೆ ನೈಸರ್ಗಿಕವಾಗಿರುವ ಮಣ್ಣಿನ ಮಡಿಕೆಯಲ್ಲಿ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮ. ಮಣ್ಣಿನ ...

Read More »

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »

ಇಂದು  ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ  ಜಿಲ್ಲಾಧಿಕಾರಿ ಕೆ.ಎ.ದಯಾನಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಉಂಟು ಮಾಡಲು 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಕ್ಕಳ ಅಣಕು ಮತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಕ್ಕಿಂತ ಮಕ್ಕಳು ಮತ ಚಲಾಯಿಸಬಹುದು. ಮಕ್ಕಳು ಯಾವುದಾದರೂ ಒಂದು ಗುರುತಿನ ಚೀಟಿ ತಂದಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಣಕು ಮತದಾನಕ್ಕೆ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು..   ಜಿಲ್ಲೆಯಲ್ಲಿ  ಹೆಚ್ಚಾದ ಮತದಾರರು: 28551 ಮತದಾರರು ...

Read More »