Breaking News

Tag Archives: Shivamoga

ಕೊರೋನಾ ಖರ್ಚು ಲೆಕ್ಕ ಕೊಡಿ : ಅಂಚೆ ಪತ್ರ ಚಳುವಳಿ ನಡೆಸಿದ ಯುವ ಕಾಂಗ್ರೆಸ್

  ಕೊರೋನಾ ಮಹಾಮಾರಿಯಿಂದ ರಾಜ್ಯದ ಜನ ತತ್ತರಿಸಿದ್ದು. ಇಂತಹ ಸಂದರ್ಭದಲ್ಲಿ ಆರೋಗ್ಯ ರಕ್ಷಣೆ ನೀಡಬೇಕಾದ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸಾವಿರಾರು ಕೋಟಿಗಟ್ಟಲೆ ಲೂಟಿ ಹೊಡೆಯುತ್ತಿರುವುದು ರಾಜ್ಯದ ಸಚಿವರುಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿದ್ದು. ರಾಜ್ಯ ಸರ್ಕಾರದ “ಕೊರೋನಾ ಖರ್ಚು – ಲೆಕ್ಕ ಕೊಡಿ” ಅಂಚೆ ಪತ್ರ ಚಳುವಳಿಯನ್ನು ಮಾಡುವ ಮೂಲಕ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಕೊರೋನ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್, ಕೊರೋನಾ ಸೊಂಕಿತರಿಗಾಗಿ ಬಳಸುವ ಬೆಡ್ ...

Read More »

ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ...

Read More »

ಜಿಲ್ಲೆಯಲ್ಲಿ ಮತ್ತೆ 3 ಕೊರೋನಾ ಪಾಸಿಟಿವ್ ಪ್ರಕರಣ

  ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು ಮತ್ತೆ ಮೂರು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.‌ ಒಟ್ಟು ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 12ಕ್ಕೇರಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.. ರಾಜ್ಯದಲ್ಲಿ ಇಂದು ಸಂಜೆ 5 ಗಂಟೆಯ ವರೆಗೆ ವರದಿಯಾದ ಹೊಸ 36 ಪಾಸಿಟಿವ್ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 3 ಹೊಸ ಪ್ರಕರಣಗಳು ಪತ್ರೆಯಾಗಿದೆ.ಮಹಾರಾಷ್ಟ್ರದ ಮುಂಬೈ ಪ್ರಯಾಣದ ಹಿನ್ನೆಲೆಯ ಹೊಂದಿರುವ 38 ವರ್ಷದ ಮಹಿಳೆ, 42 ವರ್ಷದ ಪುರುಷ ಹಾಗೂ ...

Read More »

ಮಾಸ್ಕ್ ಧರಿಸದಿದ್ದರೆ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ಫಿಕ್ಸ್

  ಶಿವಮೊಗ್ಗ :  ಜಿಲ್ಲೆಯಲ್ಲಿ ಇನ್ಮುಂದೆ ಮಾಸ್ಕ್ ಇಲ್ಲದೆ ಓಡಾಡುವಂತಿಲ್ಲ ಜೊತೆಗೆ ಎಲ್ಲೆಂದರಲ್ಲಿ ಉಗುಳುವಂತೆಯೂ ಇಲ್ಲ. ಒಂದು ವೇಳೆ ಮಾಸ್ಕ ಇಲ್ಲದಿದ್ದರೆ ಹಾಗೂ ಎಲ್ಲೆಂದರಲ್ಲಿ ಉಗುಳಿದರೆ ದಂಡ ಕಟ್ಟುವುದು ಅನಿವಾರ್ಯ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತ ಆರಂಭದಿಂದಲೂ ಹಲವು ವಿನೂತನ ಕ್ರಮಕೈಗೊಂಡು ಯಶಸ್ವಿಯಾಗಿದೆ. ಇದೀಗ ಅದೇ ರೀತಿ ಅನಗತ್ಯವಾಗಿ ಮನೆಯಿಂದ ಹೊರಗೆಬರುವವರಿಗೆ ಬಿಸಿ‌ಮುಟ್ಟಿಸಲು ಜಿಲ್ಲಾಡಳಿತ ಮುಂದಾಗಿದೆ. ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸದೇ ಇದ್ದವರಿಗೆ ಮೊದಲನೆ ಬಾರಿ ನೂರು ರೂಪಾಯಿ ದಂಡ ವಿಧಿಸಲಾಗುತ್ತಿದೆ. ಎರಡನೆ ಬಾರಿಯೂ ಮಾಸ್ಕ್ ...

Read More »

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ...

Read More »

ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕಕ್ಕೆ ಆಗ್ರಹ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದಿಂದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದಾರೆ. ಖಾಸಗಿ ಬಸ್ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1500 ರೂಪಾಯಿ ವೆಚ್ಚ ಮಾಡಬೇಕಿದೆ. ಇದರಿಂದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸರ್ಕಾರಿ‌ ಬಸ್ ಗಳು ಸಂಚರಿಸಿದರೆ ವಿದ್ಯಾರ್ಥಿಗಳು 1500 ರೂಪಾಯಿ ನೀಡಿ ವಾರ್ಷಿಕ ಪಾಸ್ ...

Read More »

ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಆರಂಭ, ಮಕ್ಕಳಿಗಿಂತ ಪೋಷಕರಿಗೆ ಅಂತಕ ಹೆಚ್ಚು.

  ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ ಒಟ್ಟು 19748 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 8620 ವಿದ್ಯಾರ್ಥಿಗಳು ಹಾಗೂ 11128 ವಿದ್ಯಾರ್ಥಿನಿಯರು ಇದ್ದಾರೆ. ಇವರಲ್ಲಿ ಕಲಾ ವಿಭಾಗದಲ್ಲಿ 5808, ವಾಣಿಜ್ಯ 7490 ಮತ್ತು ವಿಜ್ಞಾನ ವಿಭಾಗದಲ್ಲಿ 6451 ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ ಶಾಲೆಯಲ್ಲಿ 10911, ಅನುದಾನಿತ 2905 ಮತ್ತು ಅನುರಾನ ರಹಿತ ಕಾಲೇಜುಗಳಲ್ಲಿ 5758 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.. ಎಲ್ಲಾ ವಿಧ್ಯಾರ್ಥಿಗಳು ಭಯ ಆತಂಕದಿಂದ ಪರೀಕ್ಷೆ ಬರೆಯಲು ತಯಾರಾಗಿ ಪರೀಕ್ಷಾ ಕೇಂದ್ರಗಳ ಮುಂದೆ ಸಾಲು ಗಟ್ಟಿನಿಂತಿರುವ ...

Read More »

ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಬಹುಜನರ ಧಾರ್ಮಿಕ-ಸಾಂಸ್ಕೃತಿಕ ಉತ್ಸವ

  ಶಿವಮೊಗ್ಗದ ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆ ನಾಡಿನ ಜನಮನ ಸೆಳೆದ . ಆಸ್ತಿಕ ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆವ ಜಾತ್ರೆ. ಶಿರಸಿ, ಸಾಗರದ ಮಾರಿಕಾಂಬಾ ಜಾತ್ರೆಗಳ ನಂತರ ಅದ್ಧೂರಿಯ ಹೆಗ್ಗಳಿಕೆಗೆ ಪಾತ್ರವಾಗಿರುವುದು ಶಿವಮೊಗ್ಗನಗರದ ಕೋಟೆ ಶ್ರೀ ಮಾರಿಕಾಂಬಾದೇವಿ ಜಾತ್ರೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯ ಹಿಂದೆ ಊರಿನ ಕ್ಷೇಮ, ಜನರ ಕಲ್ಯಾಣಕ್ಕೆ ಶಕ್ತಿ ದೇವತೆಯನ್ನು ಆರಾಧಿಸುವ ಜನಪದ ನಂಬಿಕೆಯೊಂದು ಭಕ್ತಿ ಮತ್ತು ವೈಭವದಿಂದ ನಡೆದುಕೊಂಡು ಬಂದ ಪರಂಪರೆಯೊಂದು ಹಾಸುಹೊಕ್ಕಾಗಿದೆ. ದೂರ್ವಾಸ ಕ್ಷೇತ್ರವೆಂದೆ ಪುರಾಣಗಳಲ್ಲಿ ಕರೆಯಲ್ಪಡುವ ಶಿವಮೊಗ್ಗ ನಗರದ ಕೋಟೆ ಮಾರಿಕಾಂಬೆದೇವಿಯ ಜಾತ್ರೆಗೆ ಶತಮಾನದ ...

Read More »

ಶ್ರೇಷ್ಠತೆಯ ಪ್ರತೀಕ ಮೈಸೂರು ಸಿಲ್ಕ್ಸ್ ಸೀರೆಗಳ ಮೇಳ ಶಿವಮೊಗ್ಗದಲ್ಲಿ

ಶಿವಮೊಗ್ಗ : ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದಿನಿಂದ 5ದಿನಗಳ ಕಾಲ ನಡೆಯಲಿರುವ ಮೈಸೂರು ಸಿಲ್ಕ್ ಸೀರೆ ಹಾಗೂ ಸಿಲ್ಕ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧುಕಾರಿಗಳಾದ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದ್ದರು.. ಜಾಗತಿಕವಾಗಿ ಅಗ್ರಪಂಕ್ತಿಯಲ್ಲಿ ಗುರುತಿಸಲ್ಪಡುವ ಮೈಸೂರು ಸಿಲ್ಕ್ಸ್ ಉತ್ಪನ್ನಗಳು ನಾಡಿನ ಹೆಮ್ಮೆ ಹಾಗೂ ಶ್ರೇಷ್ಠ ಪರಂಪರೆಯ ಪ್ರತೀಕವೆನಿಸಿದೆ. ನಕಲು ಮಾಡಲಾಗದಂತಹ ಮೈಸೂರು ಸಿಲ್ಕ್ ಉತ್ಪನ್ನಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವರ್ಷಕ್ಕೆ 2ಬಾರಿ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಆರಂಭಿಸುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಶ್ರೀಸಾಮಾನ್ಯರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ...

Read More »

ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ನಮಸ್ಕಾರ. ಜಿಲ್ಲೆಯ ಎಲ್ಲಾ ಸಮಸ್ತ ನಾಗರಿಕ ಬಾಂಧವರಿಗೆ ಗಣರಾಜ್ಯೋತ್ಸವ ಶುಭಾಶಯಗಳು ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ ದೇಶ-ನಮ್ಮದೇ ಸಂವಿಧಾನ- ನಮ್ಮದೇ ಆಡಳಿತ-ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರೂ ಕೈಗೊಂಡ ದಿನ ನಮ್ಮ ಗಣರಾಜ್ಯ ದಿನ. ಮಾನ್ಯ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments