Tag Archives: Shivamogga

ಶಿವಮೊಗ್ಗ : ಟ್ರಾಫಿಕ್ ಜಾಮ್ ಸ್ವತ ಫೀಲ್ಡಿಗಿಳಿದ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಇಂದು ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ ಬಿ.ಹೆಚ್, ರಸ್ತೆ ದುರ್ಗಿಗುಡಿ, ನೆಹರು ರೋಡ್, ಎ.ಎ.ವೃತ್ತ, ಶಂಕರ್ ಮಠ ರಸ್ತೆ ಸೇರಿದಂತೆ ಸಣ್ಣಪುಟ್ಟ ರಸ್ತೆಗಳಲ್ಲೂ ಸಹ ಟ್ರಾಫಿಕ್ ಜಾಮ್. ಲಾಕ್ ಡೌನ್ ಸಡಿಲಿಕೆ ಯಿಂದ ರಸ್ತೆಗಿಳಿದ ವಾಹನಗಳು ಒಂದುಕಡೆಯಾದರೆ, ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಹದಗೆಟ್ಟ ರಸ್ತೆಗಳು ಮತ್ತೊಂದೆಡೆ. ಬೆಳಿಗ್ಗೆ 10 ಗಂಟೆಯಿಂದಲೇ ಅನೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ...

Read More »

ತ್ಯಾವರೆಕೊಪ್ಪ ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 24 ರಿಂದ ಎಂದಿನಂತೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಹುಲಿ-ಸಿಂಹಧಾದಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರು ಸರ್ಕಾರ ಸೂಚಿಸಿರುವ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸಹಕರಿಸಬೇಕು‌ ಎಂದು ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗ ಸೇರಿದಂತೆ ಒಟ್ಟು 6 ಜಿಲ್ಲೆಗಳು ಅನ್ ಲಾಕ್. ಸಂಜೆ 5 ಗಂಟೆಯವರೆಗೂ ವ್ಯಾಪಾರಕ್ಕೆ ಅವಕಾಶ.

  Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...

Read More »

ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ‌ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗದ ವಂದನಾ ಟಾಕೀಸಿನಲ್ಲಿ ಬೆಂಕಿ ಅವಘಡ

Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಸಿದ್ಧ ಚಿತ್ರಮಂದಿರಗಳಲ್ಲಿ ಒಂದಾದ ಟಾಕೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಿ.ಬಿ ಸ್ಟ್ರೀಟ್ ನಲ್ಲಿರುವ ಈ ಚಿತ್ರಮಂದಿರದಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವು ಉಪಕರಣಗಳಿಗೆ ಹಾನಿಯಾಗಿದೆ. ವಂದನಾ ಚಿತ್ರಮಂದಿರ ಬಂದ್ ಅಗಿ ವರ್ಷಗಳಾಗಿದೆ ಆದರೂ ಸಹ ಇವತ್ತು ...

Read More »

ಗಾಜನೂರು ತುಂಗಾ ಜಲಾಶಯ ಭರ್ತಿ, 2020 ಕ್ಯೂಸೆಕ್ಸ್ ನೀರು ಬಿಡುಗಡೆ.

Cnewstv.in / 14.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮೂರು ದಿನದಿಂದ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಅಧಿಕ ನೀರು ಗಾಜನೂರು ಡ್ಯಾಂಗೆ ಹರಿದುಬಂದ್ದಿದು, ಒಳಹರಿವು ಹೆಚ್ಚಾಗಿದೆ.ಗಾಜನೂರು ತುಂಗಾ ಜಲಾಶಯದ 22 ಗೇಟ್ ನಲ್ಲಿ 21 ಗೇಟ್ ತೆಗೆಯಾಲಾಗಿದೆ. ತುಂಗಾ ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆ 5300 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು,  ಒಟ್ಟು 7300 ಕ್ಯೂಸೆಕ್ಸ್ ನಷ್ಟು ನೀರು ನದಿಗೆ ಬಿಡುಗಡೆ ಮಾಡಲಾಗಿದೆ ‌ ತುಂಗಾ ಜಲಾಶಯಕ್ಕೆ 3774 ಕ್ಯೂಸೆಕ್ ಒಳಹರಿವು ಇದ್ದು, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 496 ಕೊರೊನಾ ಗೆ 9 ಜನ ಬಲಿ.

  Cnewstv.in / Shivamogga / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 496 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6268 ಸಕ್ರಿಯ ಪ್ರಕರಣಗಳಿವೆ. 3249 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2018 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 9 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 869 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 878 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1955 ...

Read More »

ಲಾಕ್ ಡೌನ್ ಎಫೆಕ್ಟ್, ಸಂಕಷ್ಟದಲ್ಲಿ ಕುಕ್ಕುಟೋದ್ಯಮ

  Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಲಾಕ್‌ಡೌನ್‌ನಿಂದ ಕೋಳಿ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು ಕೋಳಿ ಸಾಕಣೆದಾರರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಚಿಕನ್‌ ಮಾರಾಟ ಅವಧಿ ಹೆಚ್ಚಿಸಿ ರೈತರು, ಮಾರಾಟಗಾರರ ರಕ್ಷಣೆಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ನಿಗದಿ ಮಾಡಿರುವ ಕಾರಣ ಕೋಳಿ ಮಾರಾಟದಲ್ಲಿ ಇಳಿಕೆ ಕಂಡ ಪರಿಣಾಮ ರಿಟೈಲ್‌ದಾರರು ಕಡಿಮೆ ಬೆಲೆಗೆ ಕೋಳಿ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಆದರೆ ಮಾರಾಟ ಬೆಲೆಯಲ್ಲಿ ಕಡಿಮೆಯಾಗಿಲ್ಲ. ...

Read More »

ಬಿ.ವೈ. ರಾಘವೇಂದ್ರ : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಫುಡ್ ಕಿಟ್ ವಿತರಣೆ

  Cnewstv.in / Shivamogga / 27.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರೇರಣ ಎಜುಕೇಶನ್ ಟ್ರಸ್ಟ್ ವತಿಯಿಂದ ಸೇವಾಭಾರತಿ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರ ಫುಡ್ ಕಿಟ್ ಗಳನ್ಜು ಹಂಚಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷರಾದ ಸಂಸದರಾದ ಬಿ.ವೈ. ರಾಘವೇಂದ್ರ ತಿಳಿಸಿದರು. ದಿನ ಕೂಲಿಕಾರ್ಮಿಕರು ದಿನನಿತ್ಯ ದುಡಿದು ಉಣ್ಣುವ ಕುಟುಂಬಗಳು ದಿನಗೂಲಿ ಕೆಲಸ ಮಾಡುತ್ತಾ ಇರುವವರು ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಅಂಥವರನ್ನು ಗುರುತಿಸಿ ಫುಡ್ ಕಿಟ್ ನೀಡಲಾಗುತ್ತದೆ. ರಾಗಿ, ಗೋಧಿಹಿಟ್ಟು, ...

Read More »

ಶುಭಮಂಗಳ ಕಲ್ಯಾಣ ಮಂಟಪ ಇದೀಗ ತಾತ್ಕಾಲಿಕವಾಗಿ ಕೋವಿಡ್ ಕೇರ್ ಸೆಂಟರ್

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಪ್ರತಿದಿನ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ವೈದ್ಯರ ಹಾಗೂ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಇದನ್ನು ಸಮರ್ಥವಾಗಿ ನಿರ್ವಹಿಸುವ ದೃಷ್ಟಿಯಿಂದ ಶಿವಮೊಗ್ಗದ ಪ್ರತಿಷ್ಠಿತ ಶುಭಮಂಗಳ ಕಲ್ಯಾಣ ಮಂಟಪವನ್ನು ಕೇವಿಡ್ ಕೇರ್ ಸೆಂಟರ್ ಅಗಿ ಮಾಡಲು ಸಚಿವ ಈಶ್ವರಪ್ಪ ಮುಂದಾಗಿದ್ದಾರೆ. ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾಭಾರತಿ ಕರ್ನಾಟಕ ಸಂಘದ ವತಿಯಿಂದ ...

Read More »