Breaking News

Tag Archives: ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್.

ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್.

Cnewstv / 22.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಂಜುಮನ್ ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ ನಗರದಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಾರುಕಟ್ಟೆ ಪ್ರದೇಶ ಬಿಕೋ ಎನ್ನುತ್ತಿದೆ. ರಾಜ್ಯದ್ಯಂತ ಸುದ್ದಿಯಾಗಿರುವ ಕಾಲೇಜು ಯುವತಿ ನೇಹಾ ಹಿರೇಮಠ ಹಚ್ಚೆಗೈದ ಆರೋಪಿ ಫಯಜ್ ನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ...

Read More »