Breaking News

Tag Archives: ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್

ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್ ಶಿವಮೊಗ್ಗ : ಹಿಂದುಳಿದ ವರ್ಗಗಳಿಗೆ ಸಮಾನತೆ ಒದಗಿಸಿ, ಮುಖ್ಯವಾಹಿನಿಗೆ ತರಲೆಂದು ಸರ್ಕಾರ ವಿವಿಧ ನಿಗಮಗಳನ್ನು ಸ್ಥಾಪಿಸಿದ್ದು, ಅಂಬೇಡ್ಕರ್ ಅಭಿವೃದ್ದಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು. ಯಾವುದೇ ರೀತಿಯ ಕುಂದುಕೊರತೆಗಳು ಇದ್ದಲ್ಲಿ ಫಲಾನುಭವಿಗಳು ನೇರವಾಗಿ ತಮ್ಮ ಕಚೇರಿಗೆ ಅಥವಾ ತಮ್ಮನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆ ಅಭಯ ನೀಡಿದರು. ಶಿವಮೊಗ್ಗದಲ್ಲಿ ...

Read More »