Breaking News

Tag Archives: ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ.‌ ಹಸುಗಳ ರಕ್ಷಣೆ

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ.‌ ಹಸುಗಳ ರಕ್ಷಣೆ, ಗೋಮಾಂಸ ವಶ.

Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ.‌ ಹಸುಗಳ ರಕ್ಷಣೆ, ಗೋಮಾಂಸ ವಶ. ಶಿವಮೊಗ್ಗ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಿಸುವ ಉದ್ದೇಶದಿಂದಾಗಿ ಕೂಡಿಹಾಕಿದ್ದ ಹಸುಗಳನ್ನ ರಕ್ಷಣೆ ಮಾಡಲಾಗಿದೆ. ಭದ್ರಾವತಿ ಬೊಮ್ಮನಕಟ್ಟೆಯ ಮುಖ್ಯರಸ್ತೆಯಲ್ಲಿರುವ ಕಸಾಯಿಖಾನೆಯ ಮೇಲೆ ಖಚಿತ ಮಾಹಿತಿಯ ಮೇರೆಗೆ ಸ್ವಯಂಸೇವಕರ ಸಂಸ್ಥೆಯ ವ್ಯಕ್ತಿಯೊಬ್ಬರು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ 6 ಗೋವುಗಳನ್ನು ರಕ್ಷಣೆ ಮಾಡಿ ಅದನ್ನು ಸುರಕ್ಷಿತವಾಗಿ ...

Read More »