Breaking News

Tag Archives: ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು. ಕಾರಿನಲ್ಲಿದ್ದ ಮಹಿಳೆ ಸಾವು.

ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು. ಕಾರಿನಲ್ಲಿದ್ದ ಮಹಿಳೆ ಸಾವು.

Cnewstv.in / 03.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು. ಕಾರಿನಲ್ಲಿದ್ದ ಮಹಿಳೆ ಸಾವು. ಶಿವಮೊಗ್ಗ : ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಉರುಳಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಜನೂರಿನ ನವೋದಯ ಶಾಲೆಯಲ್ಲಿ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ತುಮಕೂರಿನಲ್ಲಿರುವ ಅವರ ತಾಯಿಗೆ ಅನಾರೋಗ್ಯ ಎಂದು ತಿಳಿದು, ತಾಯಿಯ ಆರೋಗ್ಯವನ್ನು ವಿಚಾರಿಸಲು ಹೊರಟಿದ್ದಾರು. ಗಾಜನೂರು ಬಳಿ ತುಂಗಾನದಿ ಎಡದಂಡೆ ನಾಲೆಯ ...

Read More »