Breaking News

Tag Archives: ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.

ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.

Cnewstv / 19.01.2023 / ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ. ಚಿಕ್ಕಮಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈಯವರಿಗೆ ಇಂದು ಚಿಕ್ಕಮಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಇದನ್ನು ಒದಿ : https://cnewstv.in/?p=11913 ಹೌದು, ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಭಾಗಿಯಾಗಲು ಆಗಮಿಸಿದಂತಹ ಅಣ್ಣಾಮಲೈರವರನ್ಬು ಸಾಂಪ್ರದಾಯಿಕ ಎತ್ತಿನಗಾಡಿ ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಯಿತು. ಚಿಕ್ಕಮಂಗಳೂರು ಜ್ಞಾನ ವೈಭವ ಮೇಳದ, ಸಿರಿಧಾನ್ಯ ನಡಿಗೆ ಮತ್ತು ವಿಚಾರಗೋಷ್ಠಿಯನ್ಬು ಉದ್ಘಾಟಿಸಿದರು. ಶಾಸಕ ಸಿಟಿ ...

Read More »