Breaking News

Tag Archives: ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು – ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು – ಸಿದ್ದರಾಮಯ್ಯ

Cnewstv.in / 28.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯನವರು ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ ಸಲಹೆಗಳನ್ನು ನೀಡಿದ್ದಾರೆ.  *ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ. *ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ...

Read More »