Breaking News

Tag Archives: ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿರುವ ಬಡಾವಣೆಯ ಜನರು.

ಕುಡಿಯುವ ನೀರು ಚರಂಡಿಗೆ, ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿರುವ ಬಡಾವಣೆಯ ಜನರು.

Cnewstv.in / 11.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ 24 ಗಂಟೆಗಳ ಕಾಲ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಯೋಜನೆಯನ್ನೇನೋ ರೂಪಿಸಲಾಗಿದೆ. ಆದರೆ ಪ್ರಾಯೋಗಿಕ ಹಂತದಲ್ಲಿರುವ ಯೋಜನೆಯೇ ಇದೀಗ ಹಳ್ಳ ಹಿಡಿದಿದೆ. ಶಿವಮೊಗ್ಗ ನ‌ಗರಕ್ಕೆ 24 ಗಂಟೆಗಳ ಕಾಲ ನಿರಂತರವಾಗಿ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ‌. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಗೋಪಾಲಗೌಡ ಬಡಾವಣೆಯಲ್ಲಿ ಅನುಷ್ಠಾ‌ನಗೊಳಿಸಲಾಗಿದೆ. ಆದರೆ ಈ ಯೋಜನೆಯೇ ಗೋಪಾಲಗೌಡ ಬಡಾವಣೆ ಜನರಿಗೆ ಮಾರಕವಾಗಿ ಪರಿಣಮಿಸಿದೆ. 24 ಗಂಟೆ ಕುಡಿಯುವ ನೀರೊದಗಿಸುವ ...

Read More »