Breaking News

Tag Archives: ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ.

Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ. ಶಿವಮೊಗ್ಗ : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರದ ನಡುವಿನ ಅಕ್ಕಿ ಸಂಘರ್ಷದ ವಿಚಾರ ಇನ್ನೂ ಮುಂದುವರೆದಿ. ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೇಂದ್ರ ಹಾಗೂ ರಾಜ್ಯದ ನಡುವೆ ಹೊಂದಾಣಿಕೆ ಇರಬೇಕು ಆದರೆ ...

Read More »