Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿ 07 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಹಾಗೂ ವೈಯಕ್ತಿಕ ಮಾಹಿತಿಯೊಂದಿಗೆ(ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv