Breaking News

Tag Archives: ಅಪ್ಪಾ ಸಾಯಬೇಡ್ರಿ ಅಂತೀವಿ

ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..?

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಶಿವಮೊಗ್ಗ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದರು ಕೆ.ಎಸ್ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು, ನೀವು ಇಬ್ಬರೇ ಪಾದಯಾತ್ರೆ ...

Read More »